ಡಿಎಸ್‌ಎಸ್‌ಪಿ ನೇಮಕಾತಿ 2020; ಬೆಂಗಳೂರಲ್ಲಿ ಕೆಲಸ

ಡಿಎಸ್‌ಎಸ್‌ಪಿ ನೇಮಕಾತಿ 2020; ಬೆಂಗಳೂರಲ್ಲಿ ಕೆಲಸ

ಬೆಂಗಳೂರು, ಸೆಪ್ಟೆಂಬರ್ 03: ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯ ಕರ್ನಾಟಕ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 21 ಸೆಪ್ಟೆಂಬರ್ 2020ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಕಂದಾಯ ಇಲಾಖೆಯಲ್ಲಿನ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಡಿ ಅನುಷ್ಠಾನಗೊಳಿಸಲಾಗುತ್ತಿದೆ. ಕೆಪಿಎಸ್‌ಸಿ ನೇಮಕಾತಿ; ಪದವೀಧರರಿಗೆ ಉದ್ಯೋಗಗಳು ಕನ್ಸಲ್‌ಟೆಂಟ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-dssp-karnataka-201071.html?utm_source=/rss/kannada-jobs-fb.xml&utm_medium=23.36.67.198&utm_campaign=client-rss

Post a Comment

0 Comments