ಹಾಸನದಲ್ಲಿ ಕೆಲಸ ಖಾಲಿ ಇದೆ; ಸೆ. 28ರ ತನಕ ಅರ್ಜಿ ಹಾಕಿ

ಹಾಸನದಲ್ಲಿ ಕೆಲಸ ಖಾಲಿ ಇದೆ; ಸೆ. 28ರ ತನಕ ಅರ್ಜಿ ಹಾಕಿ

ಬೆಂಗಳೂರು, ಸೆಪ್ಟೆಂಬರ್ 24: ಹಾಸನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರದಲ್ಲಿ ಗೌರವ ಧನದ ಆಧಾರದ ಮೇರೆಗೆ ಯುವ ಪರಿವರ್ತಕರ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಯುವ ನೀತಿ 2012ರ ಅನ್ವಯ ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-yuva-parivartak-jobs-in-hassan-202837.html?utm_source=/rss/kannada-jobs-fb.xml&utm_medium=23.36.67.213&utm_campaign=client-rss

Post a Comment

0 Comments