ಕೆಇಆರ್‌ಸಿ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಕೆಇಆರ್‌ಸಿ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಬೆಂಗಳೂರು, ಡಿಸೆಂಬರ್ 07: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 19 ಕೊನೆಯ ದಿನವಾಗಿದೆ. ನಿರ್ದೇಶಕ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಕೆಇಆರ್‌ಸಿ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ. ಡಿಸೆಂಬರ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kerc-recruitment-apply-for-various-post-209486.html?utm_source=/rss/kannada-jobs-fb.xml&utm_medium=23.59.89.140&utm_campaign=client-rss

Post a Comment

0 Comments