ಬೆಂಗಳೂರು, ಡಿಸೆಂಬರ್ 22: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ ವಿಶೇಷಾಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಸಕ್ತರು 20/1/2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ಶ್ರೀಗಂಧದ ಕಲಾ ಸಂಕೀರ್ಣದಲ್ಲಿರುವ 'ಶಿಲ್ಪ ಗುರುಕುಲ' ವಸತಿ ಶಾಲೆಯಲ್ಲಿ ಮರದ ಕೆತ್ತನೆ, ಕಲ್ಲಿನ ಕೆತ್ತನೆ ಕಲೆಯಲ್ಲಿ ಎರಡು ವರ್ಷಗಳ ಸರ್ಟಿಫಿಕೇಟ್ ಕೋರ್ಸ್ ತರಗತಿಗಳನ್ನು ನಡೆಸಲಾಗುತ್ತದೆ. ಕಲ್ಯಾಣ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-special-officer-post-in-kshdcl-210767.html?utm_source=/rss/kannada-jobs-fb.xml&utm_medium=23.59.89.140&utm_campaign=client-rss
0 Comments