ಕೊಪ್ಪಳ, ಜೂನ್ 02; ಕೊರೊನಾ ನಿಯಂತ್ರಿಸುವ ಸಲುವಾಗಿ ಆರೋಗ್ಯ ವಲಯದಲ್ಲಿ ಹೆಚ್ಚಿನ ಪರಿಣಿತ ಸಹಾಯಕ ತಾಂತ್ರಿಕ ಸಿಬ್ಬಂದಿಯ ಅವಶ್ಯಕತೆ ಇದೆ. ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ಅರ್ಜಿ ಹಾಕಬಹುದು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೊಪ್ಪಳ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಒಂದು ತಿಂಗಳ ಉಚಿತ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-one-month-training-under-pmkvy-at-koppal-223990.html
0 Comments