ಬೀದರ್, ಜೂನ್ 04; ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಉದ್ದಿಮೆಗಳ ಮಂತ್ರಾಲಯವು ಪಿಎಂಎಫ್ಎಂಇ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಧಾರವಾಡದಲ್ಲಿ ಯೋಜನೆ ಅನುಷ್ಠಾನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಲಾಗಿದೆ. ಯೋಜನೆಯ ಅನುಷ್ಠಾನದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು ಮಹತ್ತರ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-district-resource-person-post-at-dharwad-under-pmfme-post-224187.html
0 Comments