ಧಾರವಾಡ; ಅಂಚೆ ಇಲಾಖೆ ಕೆಲಸ, ಜುಲೈ 16ರಂದು ನೇರ ಸಂದರ್ಶನ

ಧಾರವಾಡ; ಅಂಚೆ ಇಲಾಖೆ ಕೆಲಸ, ಜುಲೈ 16ರಂದು ನೇರ ಸಂದರ್ಶನ

ಧಾರವಾಡ, ಜುಲೈ 01;  ಧಾರವಾಡ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ-ವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜುಲೈ 16 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಬೆಂಗಳೂರು ವಿವಿ ಬೋಧಕ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-for-post-office-insurance-agent-at-dharwad-226893.html

Post a Comment

0 Comments