ಧಾರವಾಡ, ಆಗಸ್ಟ್ 12; ಧಾರವಾಡದಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ನೇಮಕ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ. ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಇಲಾಖೆ ಮತ್ತು ಸರ್ಕಾರದಿಂದ ದೊರೆಯಲಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಪ್ರತಿ ಗ್ರಾಮ ಪಂಚಾಯತಿಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-rural-rehabilitation-activists-post-at-dharwad-231049.html
0 Comments