ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ನೇಮಕಾತಿಗೆ ಇದ್ದ ತಡೆ ತೆರವು

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ; ನೇಮಕಾತಿಗೆ ಇದ್ದ ತಡೆ ತೆರವು

ಬೆಂಗಳೂರು, ಸೆಪ್ಟೆಂಬರ್ 23; ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ವಿವಿಧ ಇಲಾಖೆಗಳ ನೇಮಕಾತಿಗೆ ಕೋವಿಡ್ ಸಂದರ್ಭದಲ್ಲಿ ಹಾಕಿದ್ದ ತಡೆಯನ್ನು ತೆರವುಗೊಳಿಸಲಾಗಿದೆ. ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಕೆ. ಟಿ. ಶ್ರೀಕಂಠೇಗೌಡ ಕೇಳಿದ್ದ ಪ್ರಶ್ನೆಗೆ ಕಂದಾಯ ಸಚಿವ ಆರ್. ಅಶೋಕ ಈ ಕುರಿತು ಉತ್ತರ ನೀಡಿದ್ದಾರೆ. "ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/new-recruitment-in-department-karnataka-govt-vacate-the-stay-234878.html

Post a Comment

0 Comments