ರಾಜ್ಯದಲ್ಲಿ 16 ಸಾವಿರ ಪೊಲೀಸರ ನೇಮಕಾತಿ: ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ರಾಜ್ಯದಲ್ಲಿ 16 ಸಾವಿರ ಪೊಲೀಸರ ನೇಮಕಾತಿ: ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ಹುಬ್ಬಳ್ಳಿ, ಅಕ್ಟೋಬರ್ 21: "ದೇಶದ ಪ್ರಗತಿಗೆ ಶಾಂತಿ ಸುವ್ಯವಸ್ಥೆ ಅವಶ್ಯಕ. ಶಾಂತಿ ಇಲ್ಲದಿದ್ದರೆ ದೇಶದ ಪ್ರಗತಿ ಇಲ್ಲ. ರಾಷ್ಟ್ರದ ಆಂತರಿಕ ಭದ್ರತೆ ಹಾಗೂ ಪ್ರಗತಿಗೆ ಪೊಲೀಸ್ ಸೇವೆ ಅಗತ್ಯ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ಹಳೇ ಸಿ.ಆರ್‌. ಮೈದಾನದಲ್ಲಿ ಆಯೋಜಿಸಲಾದ 'ಪೋಲಿಸ್ ಸಂಸ್ಮರಣಾ ದಿನಾಚರಣೆ' ಕಾರ್ಯಕ್ರಮದ‌ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ವಿಶ್ವದ ಹಲವು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/16-000-reserve-police-to-be-recruited-in-karnataka-says-cm-basavaraj-bommai-237625.html

Post a Comment

0 Comments