ಓಮಿಕ್ರಾನ್: ಕೆಪಿಎಸ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯದ್ದೇ ಚಿಂತೆ

ಓಮಿಕ್ರಾನ್: ಕೆಪಿಎಸ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯದ್ದೇ ಚಿಂತೆ

ಬೆಂಗಳೂರು, ಡಿಸೆಂಬರ್ 08: ಓಮಿಕ್ರಾನ್ ಭಯ ಇದೀಗ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಪರೀಕ್ಷೆ ಬರೆಯಲು ತಮ್ಮ ಊರಿನಿಂದ ಬೇರೆ ಊರಿಗೆ ಪ್ರಯಾಣ ಮಾಡಬೇಕಿರುವುದು ಇದೀಗ ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿದೆ. ಈ ಮಧ್ಯೆ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಮತ್ತು ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಸುಮಾರು 60

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/amid-omicron-worry-kpsc-aspirants-to-write-exams-away-from-home-241738.html

Post a Comment

0 Comments