ಧಾರವಾಡ, ವಿಜಯನಗರ ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ

ಧಾರವಾಡ, ವಿಜಯನಗರ ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ

ಧಾರವಾಡ, ಫೆಬ್ರವರಿ 20;  ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಂದಗೋಳ, ಹುಬ್ಬಳ್ಳಿ, ನವಲಗುಂದ ಮತ್ತು ಕಲಘಟಗಿಗಳ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಕಾರ್ಯನಿರ್ವಹಿಸಲು ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 3 ವರ್ಷಗಳ ಅವಧಿಗೆ ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 10ರೊಳಗೆ ಅರ್ಜಿ ಸಲ್ಲಿಕೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-panel-lawyer-post-at-dharwad-248299.html

Post a Comment

0 Comments