ಚಿಕ್ಕಬಳ್ಳಾಪುರ; ಮಾರ್ಚ್ 15, 16ರಂದು ನೇರ ಸಂದರ್ಶನ

ಚಿಕ್ಕಬಳ್ಳಾಪುರ; ಮಾರ್ಚ್ 15, 16ರಂದು ನೇರ ಸಂದರ್ಶನ

ಚಿಕ್ಕಬಳ್ಳಾಪುರ, ಮಾರ್ಚ್ 02; ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕೇಂದ್ರಿಯ ವಿದ್ಯಾಲಯದಲ್ಲಿ ಟ್ರೈನ್ಡ್‌ ಗ್ರಾಜುಯೇಟ್ ಟೀಚರ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 15 ರಂದು ಸಂದರ್ಶನ ನಡೆಯಲಿದೆ. ನೇರ ಸಂದರ್ಶನದ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮಾರ್ಚ್ 15ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯ ತನಕ ನೇರ ಸಂದರ್ಶನ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-kendriya-vidyalaya-gauribidanur-on-march-15-and-16-249116.html

Post a Comment

0 Comments