ಕಾರವಾರ, ಮಾರ್ಚ್ 13: ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧ, ಇನ್ನೊಂದು ವಾರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಶನಿವಾರದಂದು ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ 1886ರಲ್ಲಿ ಆರಂಭವಾಗಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾಡು ಮಾಸ್ಕೇರಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/notification-for-recruitment-of-15-thousand-teachers-as-soon-says-education-minister-250031.html
0 Comments