KPSC Recruitment; ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ

KPSC Recruitment; ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ

ಬೆಂಗಳೂರು, ಮಾರ್ಚ್ 25;  ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಕುರಿತು ಮುಖ್ಯಮಂತ್ರಿ, ಹಣಕಾಸು ಸಚಿವರು ಆಗಿರುವ ಬಸವರಾಜ ಬೊಮ್ಮಾಯಿ ವಿಧಾನ ಪರಿಷತ್‌ನಲ್ಲಿ ಉತ್ತರ ನೀಡಿದ್ದಾರೆ. ಎನ್. ರವಿ ಕುಮಾರ್ ಕೇಳಿದ್ದ ಪ್ರಶ್ನೆಗೆ ನೀಡಿದ ಉತ್ತರ ಇಲ್ಲಿದೆ. ರಾಜ್ಯ ಸರ್ಕಾರವು ಕಳೆದ 3 ವರ್ಷಗಳಲ್ಲಿ ಕೆಪಿಎಸ್‌ಸಿ ಮೂಲಕ ಎಷ್ಟು ಇಲಾಖೆಗಳ ಎಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸೂಚಿಸಿತ್ತು. ಎಷ್ಟು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/kpsc-recruitment-basavaraj-bommai-answer-to-assembly-250977.html

Post a Comment

0 Comments