ಬೆಂಗಳೂರು, ಏಪ್ರಿಲ್ 12; ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬೆಂಗಳೂರು, ಗುತ್ತಿಗೆ ಆಧಾರದ ಮೇಲೆ ವಕೀಲರ ನೇಮಕಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು ಏಪ್ರಿಲ್ 25 ಕೊನೆಯ ದಿನವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವಾಲಯ ಬಹುಮಹಡಿ ಕಟ್ಟಡ ಬೆಂಗಳೂರು ಮತ್ತು ಧಾರವಾಡ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-senior-and-junior-lawyer-post-252271.html
0 Comments