ಅಗ್ನಿಪಥ್: ಅಗ್ನಿವೀರರಿಗೆ ಕಂಪನಿಗಳ ಉದ್ಯೋಗದ ಭರವಸೆ

ಅಗ್ನಿಪಥ್: ಅಗ್ನಿವೀರರಿಗೆ ಕಂಪನಿಗಳ ಉದ್ಯೋಗದ ಭರವಸೆ

ಬೆಂಗಳೂರು ಜೂ. 22: ಕೇಂದ್ರ ಸರ್ಕಾರದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಬೆಂಬಲಿಸಿರುವ ಭಾರತ ಸೇರಿದಂತೆ ಬಹುರಾಷ್ಟ್ರೀಯ ಕಂಪನಿಗಳು ಅಗ್ನವೀರರಿಗೆ ವಿವಿಧ ವಿಭಾಗಗಳಲ್ಲಿ ಉದ್ಯೋಗ ಕೊಡುವುದಾಗಿ ಭರವಸೆ ನೀಡಿವೆ. ದೇಶದ ಹಲವೆಡೆ ಅಗ್ನಿಪಥ್ ಯೋಜನೆಗೆ ವಿರೋಧ ವ್ಯಕ್ತವಾಗಿದೆ. ಯೋಜನೆಯನ್ನು ಉದ್ಯಮಿಗಳಾದ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ ಮಹೀಂದ್ರಾ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ, ಟಾಟಾ ಸನ್ಸ್‌ನ ಅಧ್ಯಕ್ಷ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/agnipath-scheme-many-companies-decids-to-give-high-priority-to-agniveersare-259278.html

Post a Comment

0 Comments