ಧಾರವಾಡ, ಆಗಸ್ಟ್ 04; ಧಾರವಾಡ ಕೃಷಿ ವಿಶ್ವವಿದ್ಯಾಲಯವು ವಿವಿಧ ಹುದ್ದೆಗಳ ಭರ್ತಿಗೆ ಆಗಸ್ಟ್ 16 ಮತ್ತು 19ರಂದು ನೇರ ಸಂದರ್ಶನ ಆಯೋಜನೆ ಮಾಡಿದೆ. ಆಸಕ್ತ, ಅರ್ಹರು ಇದರ ಸದುಪಯೋಗ ಪಡೆಯಬಹುದಾಗಿದೆ. ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್ ಯೋಜನೆಯಡಿ ವಿಜಯಪುರ, ಮುಧೋಳ ಮತ್ತು ಬೆಳಗಾವಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳಲ್ಲಿ ಪೆಸಿಲಿಟೇಟರ್ ಹುದ್ದೆಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-at-dharwad-on-august-16-and-19-263890.html
0 Comments