ಕೆಎಸ್‌ಆರ್‌ಟಿಸಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿ

ಕೆಎಸ್‌ಆರ್‌ಟಿಸಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿ

ಬೆಂಗಳೂರು, ಆಗಸ್ಟ್ 01: ಬಸ್ ಚಾಲಕರ ಕೊರತೆಯನ್ನು ನಿರ್ವಹಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಹೊಸ ಯೋಜನೆ ಹಾಕಿಕೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ನೀತಿಯಲ್ಲಿ ಪ್ರಮುಖ ಬದಲಾವಣೆ ಮಾಡಿಕೊಳ್ಳಲಾಗಿದ್ದು, ಹೊರಗುತ್ತಿಗೆ ಆಧಾರದಲ್ಲಿ ಚಾಲಕನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಪ್ರಾರಂಭಿಸಿದೆ. ಖಾಸಗಿ ಕಂಪನಿಗಳ ಮೂಲಕ ಒಟ್ಟು 10 ಕೋಟಿ ರೂಪಾಯಿ ವೆಚ್ಚದಲ್ಲಿ 350 ಚಾಲಕರನ್ನು ಏಜೆನ್ಸಿ ಮುಖೇನ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ksrtc-to-hire-private-agency-to-supply-350-drivers-to-handle-staff-shortage-issue-263505.html

Post a Comment

0 Comments