ಮೈಸೂರು, ಸೆ.29: ಹುಣಸೂರಿನ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು (ಜಿಟಿಟಿಸಿ) ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಜಿಟಿಟಿಸಿ ಕೇಂದ್ರದಲ್ಲಿ ಪ್ರತಿ ವರ್ಷವೂ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಆಧುನಿಕ ಕೌಶಲ್ಯಗಳಿರುವ ತರಬೇತಿ ನೀಡಿ, ಅವರನ್ನು ಉದ್ಯೋಗಗಳಿಗೆ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/launch-of-gttc-center-in-hunsur-training-of-500-youths-per-year-269968.html
0 Comments