ಹುತಾತ್ಮ ಯೋಧರ ಕುಟುಂಬದವರಿಗೆ ಸರ್ಕಾರಿ ನೌಕರಿ, ಆದೇಶ

ಹುತಾತ್ಮ ಯೋಧರ ಕುಟುಂಬದವರಿಗೆ ಸರ್ಕಾರಿ ನೌಕರಿ, ಆದೇಶ

ಬೆಂಗಳೂರು, ಸೆಪ್ಟೆಂಬರ್ 16; ಯುದ್ಧ ಮತ್ತು ಯುದ್ಧದ ಮಾದರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಹುತಾತ್ಮರಾಗುವ ರಾಜ್ಯದ ಸೈನಿಕರ ಅವಲಂಬಿತ ಕುಟುಂಬದ ಒಬ್ಬರು ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಯುದ್ಧದಂತಹ ಕಾರ್ಯಾಚರಣೆಯಲ್ಲಿ ಮಡಿದ ಯೋಧರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ನೀಡುವ ಪ್ರಸ್ತಾವನೆ ಸರ್ಕಾರದ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-govt-to-give-job-for-one-member-of-martyred-soldier-family-268576.html

Post a Comment

0 Comments