ದಾವಣಗೆರೆ, ವಿಜಯನಗರ, ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ

ದಾವಣಗೆರೆ, ವಿಜಯನಗರ, ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಸೆಪ್ಟೆಂಬರ್ 09: ಬಳ್ಳಾರಿಯಲ್ಲಿ ಸೆಪ್ಟೆಂಬರ್ 14ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಳಗ್ಗೆ 10.30ರಿಂದ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲೆಯ ಸಿ. ಪಿ. ಹೆಚ್. ಸಿ-ಯು. ಹೆಚ್. ಸಿ, ಎನ್. ಪಿ. ಸಿ. ಡಿ. ಸಿ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/jobs-in-davanagere-ballari-vijayanagara-267810.html

Post a Comment

0 Comments