ಧಾರವಾಡ; ಜಿಲ್ಲಾ ಸಂಯೋಜಕರ ನೇಮಕಾತಿ, ಅರ್ಜಿ ಹಾಕಿ

ಧಾರವಾಡ; ಜಿಲ್ಲಾ ಸಂಯೋಜಕರ ನೇಮಕಾತಿ, ಅರ್ಜಿ ಹಾಕಿ

ಬೆಂಗಳೂರು, ಡಿಸೆಂಬರ್ 25; 2023-24ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಜಲಸಂಜೀವಿನಿ ಕಾರ್ಯಕ್ರಮದಡಿ ಜಲಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಧಾರವಾಡ ಜಿಲ್ಲಾ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಒಂದು ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಗದಗ ಜಿಲ್ಲಾ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-district-coordinator-post-at-dharwad-till-december-25-279120.html

Post a Comment

0 Comments