ಹಿರಿಯೂರಿನಲ್ಲಿ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿಗಳನ್ನು ನೆನೆದು ಕಣ್ಣೀರಿಟ್ಟ ಟಿ.ಡಿ.ಶ್ರೀನಿವಾಸ್‌

ಹಿರಿಯೂರಿನಲ್ಲಿ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿಗಳನ್ನು ನೆನೆದು ಕಣ್ಣೀರಿಟ್ಟ ಟಿ.ಡಿ.ಶ್ರೀನಿವಾಸ್‌

ಚಿತ್ರದುರ್ಗ, ಡಿಸೆಂಬರ್‌, 2: ಜಿಲ್ಲೆಯ ಹಿರಿಯೂರು ನಗರದ ನೆಹರೂ ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯುತ್ತಿರುವ ಉದ್ಯೋಗ ಮೇಳಕ್ಕೆ ಉದ್ಯೋಗ ಆಕಾಂಕ್ಷಿಗಳು ಹರಿದು ಬಂದಿದ್ದಾರೆ. ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಹಾಗೂ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಿ.ಟಿ. ಶ್ರೀನಿವಾಸ್ ಅವರ ನೇತೃತ್ವದಲ್ಲಿ ಈ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಈ ಮೇಳದಲ್ಲಿ ಸುಮಾರು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/job-fair-in-hiriyur-t-d-srinivas-tears-remembering-job-aspirants-278728.html

Post a Comment

0 Comments