ಹುಬ್ಬಳ್ಳಿ, ಜನವರಿ 02; ಹುಬ್ಬಳ್ಳಿ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜನವರಿ 10, 2023ರೊಳಗೆ ಅರ್ಜಿ ಸಲ್ಲಿಸಬೇಕು. ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಇಲಾಖೆ ಮತ್ತು ಸರ್ಕಾರದಿಂದ ದೊರೆಯಲಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಹಾಗೂ ದೊರಕಿಸಿಕೊಡಲು ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರು
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-rural-rehabilitation-workers-post-279866.html
0 Comments