ಕೇಂದ್ರ ಸರ್ಕಾರದಿಂದ ಮತ್ತೆ ಕನ್ನಡಿಗರಿಗೆ ಉಂಡೆನಾಮ; ಎಚ್‌ಡಿಕೆ

ಕೇಂದ್ರ ಸರ್ಕಾರದಿಂದ ಮತ್ತೆ ಕನ್ನಡಿಗರಿಗೆ ಉಂಡೆನಾಮ; ಎಚ್‌ಡಿಕೆ

ಬೆಂಗಳೂರು, ಏಪ್ರಿಲ್ 10; ಕನ್ನಡ ಭಾಷೆಗೆ ಕೇಂದ್ರ ಬಿಜೆಪಿ ಸರ್ಕಾರ ಸದಾ ಅನ್ಯಾಯ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸದಾ ಆರೋಪ ಮಾಡುತ್ತಿರುತ್ತಾರೆ. ಈಗ ಸಿಆರ್‌ಪಿಎಫ್‌ ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ ಎಂದು ಆರೋಪಿಸಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಚುನಾವಣಾ ಸಮಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/crpf-recruitment-exam-in-hindi-hd-kumaraswamy-tweet-289532.html

Post a Comment

0 Comments