ಬೆಂಗಳೂರು, ಮೇ 24; ಕೊಪ್ಪಳದಲ್ಲಿ ಎರಡು ಅತಿಥಿ ಉಪನ್ಯಾಸಕರ ಹುದ್ದೆ, ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ ನಡೆಯಲಿದೆ. ಈ ಹುದ್ದೆಯನ್ನು ತಾತ್ಕಾಲಿಕವಾಗಿ
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-jobs-at-koppal-and-dharwad-295496.html
0 Comments